- ಹವಾಮಾನ ವರದಿ
- April 9, 2022
- No Comment
- 909
ಹವಾಮಾನ ವರದಿ 09-04-2022 । ಕರ್ನಾಟಕದ ವಿವಿಧೆಡೆ ಮಳೆಯ ಮುನ್ಸೂಚನೆ

10.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040