- ಹವಾಮಾನ ವರದಿ
- April 17, 2022
- No Comment
- 755
ಹವಾಮಾನ ವರದಿ 17-04-2022 | ಇಂದು ಕೂಡ ರಾಜ್ಯದ ವಿವಿದೆಡೆ ಮಳೆಯಾಗುವ ಸಾಧ್ಯತೆ

18.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040